ಇಂದು ಬೆಳಿಗ್ಗೆ ಸುಮಾರು 8.30ರ ವೇಳೆಗೆ ಕಲ್ಯಾಣ ನಗರದಲ್ಲಿರುವ ಅವರ ನಿವಾಸಕ್ಕೆ ನುಗ್ಗಿದ ಶಸ್ತ್ರಾಸ್ತರಸಹಿತ ಯುವಕನೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದ. ಈ ಸಂದರ್ಭದಲ್ಲಿ ಎರಡು ಬುಲೆಟ್'ಗಳು ತಲೆಗೆ ಹೊಕ್ಕಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದರು.