‘ಮಹಾ’ ಸಿಎಂ ಆಗಿ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ – ನರೇಂದ್ರ ಮೋದಿ ಹೇಳಿದ್ದೇನು?

ಗುರುವಾರ, 28 ನವೆಂಬರ್ 2019 (21:57 IST)

ಮಹಾರಾಷ್ಟ್ರದ ನೂತನ ಸಿಎಂ ಆಗಿ ಉದ್ಧವ್ ಠಾಕ್ರೆ ಮಹಾವಿಕಾಸ್ ಅಘಡಿ ನೇತೃತ್ವದಲ್ಲಿ ಸರಕಾರ ರಚಿಸಿದ್ದಾರೆ.
 

ಮುಂಬೈನ ಶಿವಾಜಿ ಪಾರ್ಕಿನಲ್ಲಿ ಸೇರಿದ್ದ ಅಪಾರ ಜನರು, ಕಾರ್ಯಕರ್ತರ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಎನ್ ಸಿ ಪಿ, ಕಾಂಗ್ರೆಸ್ ಜೊತೆಗೂಡಿ ಶಿವಸೇನೆ ಅಧಿಕಾರದ ಚುಕ್ಕಾಣಿ ಹಿಡಿದಿದೆ.

ಮಹಾರಾಷ್ಟ್ರದಲ್ಲಿ ಅಸ್ತಿತ್ವಕ್ಕೆ ಬಂದ ನೂತನ ಸರಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ