ಅಸಮಾಧಾನ- ಪರಿವರ್ತನಾ ಯಾತ್ರೆಯಿಂದ ದೂರ ಉಳಿದ ಶಾಸಕ ಆನಂದಸಿಂಗ್

ಶನಿವಾರ, 6 ಜನವರಿ 2018 (09:01 IST)

ಬಿಜೆಪಿ ಪಕ್ಷದಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಶಾಸಕ ಆನಂದ ಸಿಂಗ್ ಅವರ ಅನುಪಸ್ಥಿತಿಯಲ್ಲಿ ಹೊಸಪೇಟೆಯಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯನ್ನು ನಡೆಸಲು ಸಿದ್ಧತೆ ನಡೆಸಲಾಗಿದೆ.

ಶಾಸಕ ಆನಂದ ಸಿಂಗ್ ಅವರ ಮನವೊಲಿಸುವ ಯತ್ನ ನಡೆಸಿದರೂ ಪ್ರಯೋಜನವಾಗದ ಪರಿಣಾಮ ವಿಧಾನಸಭೆ ಚುನಾವಣೆಗೆ ಆಕಾಂಕ್ಷಿಯಾಗಿರುವ ಗಣಿ ಉದ್ಯಮಿ ಕಿಶೊರ ಪತ್ತಿಕೊಂಡ ಅವರಿಗೆ ಉಸ್ತುವಾರಿ ನೀಡಲಾಗಿದೆ.

ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಆನಂದ ಸಿಂಗ್ ಅವರು ಪರಿವರ್ತನಾ ಯಾತ್ರೆಯಿಂದ ದೂರ ಉಳಿದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ