‘ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜೀನಾಮೆ’
ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಗಂಭೀರ ಆರೋಪಗಳು ಕೇಳಿಬರತೊಡಗಿವೆ.
ಹೀಗಂತ ಸಮಾಜ ಪರಿವರ್ತನಾ ಸಮಿತಿ ಮಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದ್ದಾರೆ. ಜೆ.ಎನ್.ಯು ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಘಟನೆ ತಲೆ ತಗ್ಗಿಸುವಂತೆ ಮಾಡಿದೆ.