ಪಾದರಕ್ಷೆಗಳಿಗಾಗಿ ಹುಡುಕಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶುಕ್ರವಾರ, 19 ಜನವರಿ 2018 (11:01 IST)

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಪದಾರಕ್ಷೆಗಳಿಗಾಗಿ ಹುಟುಕಾಟ ನಡೆಸಿದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.

ಬೆಂಗಳೂರಿಗೆ ಬಂದಿರುವ ವೆಂಕಯ್ಯನಾಯ್ಡು ಅವರು ಸಂಸದ ಪಿ.ಸಿ. ಮೋಹನ್ ಮನೆಗೆ ಭೇಟಿ ನೀಡಿದ್ದರು. ನಂತರ ತೆರಳುವಾಗ ಮನೆಯ ಹೊರಗಡೆ ಬಿಟ್ಟಿದ್ದ ಪಾದರಕ್ಷೆಗಳು ಸಿಗದ ಪರಿಣಾಮ ಸಿಬ್ಬಂದಿ ಹುಡುಕಾಡಿದ್ದಾರೆ.

ಕೆಲ ಕಾಲ ಹುಡುಕಿದರೂ ಪಾದರಕ್ಷೆ ಸಿಗದ ಕಾರಣ ಹೊಸ ಪಾದರಕ್ಷೆಗಳನ್ನು ತರಿಸಿಕೊಂಡು, ಅವುಗಳನ್ನು ಧರಿಸಿಕೊಂಡು ವೆಂಕಯ್ಯನಾಯ್ಡು ಹೊರಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ