ರಾಜ್ಯ ಸರ್ಕಾರ ರಕ್ಷಣೆ ಕೊಡಲಿ ಎಂದ ವಿಜಯೇಂದ್ರ

geetha

ಶನಿವಾರ, 20 ಜನವರಿ 2024 (21:00 IST)
ಬೆಂಗಳೂರು :  ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಸಂಭ್ರಮದಲ್ಲಿ ಇಡೀ ದೇಶವೇ ಪಾಲ್ಗೊಂಡಿದೆ. ನಗರದಲ್ಲಿ ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾನತಾಡಿದ ಅವರು,  ಈಹಿಂದೆ ಕಾಂಗ್ರೆಸ್‌ ನಾಯಕರು ನೀಡಿದ್ದ ಹೇಳಿಕೆಗೆ ಪೂರಕವಾಗಿ ಯಾವುದೇ ಘಟನೆಗಳು ನಡೆಯದಿರಲಿ ಎಂದು ಹೇಳಿದರು. 

ಈ ಸಮಯದಲ್ಲಿ ಯಾವುದೇ ದೇಶದ್ರೋಹಿ ಚಟುವಟಿಕೆಗಳು, ಸಮಾಜದ ಶಾಂತಿಗೆ ಭಂತ ತರುವಂತಹ ಪ್ರಯತ್ನಗಳು ನಡೆಯದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ