×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಯಾವುನೋ ಹುಚ್ಚ ಕಳುಹಿಸಿದ ನೋಟಿಸ್ಗೆ ಹೆದ್ರಬೇಕಾ?: ವಿನಯ್ ಕುಲಕರ್ಣಿ
ಶುಕ್ರವಾರ, 10 ನವೆಂಬರ್ 2017 (15:53 IST)
ಯಾವುನೋ ಹುಚ್ಚ ಕಳುಹಿಸಿದ ನೋಟಿಸ್ಗೆ ಹೆದ್ರಬೇಕಾ? ಇಂತಹ ನೂರು ನೋಟಿಸ್ ಬಂದರೂ ಹೆದರುವುದಿಲ್ಲ ಎಂದು ಸಚಿವ ವಿನಯ್ ಕುಲಕರ್ಣಿ ಹೇಳಿದ್ದಾರೆ.
ಪ್ರತ್ಯೇಕ ಲಿಂಗಾಯುತ ಧರ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ನಮಗೆ ನಮ್ಮ ಹಕ್ಕು ದೊರೆಯಲೇಬೇಕು. ಹಕ್ಕು ದೊರೆಯುವವರೆಗೆ ಹೋರಾಟ ನಿಲ್ಲದು ಎಂದು ಗುಡುಗಿದ್ದಾರೆ.
ಪ್ರತ್ಯೇಕ ಲಿಂಗಾಯುತ ಧರ್ಮ ಹೋರಾಟ ವಿರೋಧಿಸಿ ನಿವೃತ್ತ ಐಎಎಸ್ ಅಧಿಕಾರಿ ಶಶಧರ್ ಶಾನಭೋಗ್ ಎನ್ನುವವರು ಸಚಿವ ವಿನಯ್ ಕುಲಕರ್ಣಿ ವಿರುದ್ಧ ದೂರು ದಾಖಲಿಸಿ ನೋಟಿಸ್ ರವಾನಿಸಿದ್ದಾರೆ.
ಕೆಲವರು ನಮ್ಮ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಇಂತಹ ದುಷ್ಟಶಕ್ತಿಗಳಿಗೆ ನಾವು ಹೆದರುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಲಿಂಗಾಯುತ ಸಮಾವೇಶದಲ್ಲಿ ಲಕ್ಷಾಂತರ ಭಕ್ತರು ಪಾಲ್ಗೊಂಡಿರುವುದು ನೋಡಿದ ವೀರಶೈವರ ಜಂಘಾಬಸ ಉಡುಗಿ ಕುಸಿದು ಹೋಗಿದೆ ಎಂದು ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್
ಡೌನ್ಲೋಡ್ ಮಾಡಿಕೊಳ್ಳಿ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
8 ರಾಜ್ಯಗಳಲ್ಲಿ ಹಿಂದೂಗಳೇ ಅಲ್ಪಸಂಖ್ಯಾತರು?
ನನ್ನ ಸೆಕ್ಸ್ ವಿಡಿಯೋ ಬಳಸಿ ಒತ್ತಾಯಪೂರ್ವಕವಾಗಿ ಮತಾಂತರ: ಕೇರಳ ಮಹಿಳೆ ದೂರು
ಕೋರ್ಟ್ ಅನುಮತಿ ನೀಡಿದರೂ ನಕಾರ: ಪ್ರತಾಪ್ ಸಿಂಹ, ಪೊಲೀಸರ ನಡುವೆ ವಾಗ್ವಾದ
ಟಿಪ್ಪು ಜಯಂತಿ ಆಚರಣೆಗೆ ತಡೆನೀಡಲು ಹೈಕೋರ್ಟ್ ನಕಾರ
ಒಂದು ಇಲಿ ಹೈಕೋರ್ಟ್ ನ್ಯಾಯಾಧೀಶರನ್ನೇ ರೈಲಿನಿಂದ ಕೆಳಗಿಳಿಸಿತು..!
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್
Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್
ವಿರಾಟ್ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video
Chhattisgarh Naxal Encounter: ಐವರು ನಕ್ಸಲರ ಹತ್ಯೆ
ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ
ಆ್ಯಪ್ನಲ್ಲಿ ವೀಕ್ಷಿಸಿ
x