ನೀತಿ ಸಂಹಿತೆ ಉಲ್ಲಂಘಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಗೆ ಸಮನ್ಸ್ ಜಾರಿ
ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಏಪ್ರಿಲ್ 30ರೊಳಗೆ ಉತ್ತರ ನೀಡುವಂತೆ ಸಮನ್ಸ್ ಜಾರಿ ಮಾಡಲಾಗಿದೆ.
ಎರಡನೇ ಆರೋಪಿಯಾಗಿ ಸಭೆಗೆ ಅವಕಾಶ ಮಾಡಿಕೊಟ್ಟ ಸಭಾಂಗಣದ ಮಾಲೀಕ ಉಮೇಶ ಮಲ್ಲಪ್ಪ ವಾಸಣ್ಣ ಎಂಬವರಿಗೂ ಸಮನ್ಸ್ ಜಾರಿ ಮಾಡಲಾಗಿದೆ ಎನ್ನುವ ಮಾಹಿತಿ ಲ ಇದೆ.