ಅಭ್ಯರ್ಥಿಗಳ ವಿರುದ್ಧ ಪೋಸ್ಟ್​ ಮಾಡದಂತೆ ಎಚ್ಚರಿಕೆ

ಸೋಮವಾರ, 3 ಏಪ್ರಿಲ್ 2023 (19:20 IST)
ಕೈ ಟಿಕೆಟ್ ಆಕಾಂಕ್ಷಿಗಳ ನಡುವೆ ಕಿತ್ತಾಟ ವಿಚಾರ ಸಂಬಂಧ ಕಾರ್ಯಕರ್ತರು, ಮುಖಂಡರಿಗೆ ಶಿಸ್ತುಪಾಲನಾ ಸಮಿತಿ ಎಚ್ಚರಿಕೆ ನೀಡಿದೆ. ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​​, ಅಭ್ಯರ್ಥಿಗಳ ವಿರುದ್ಧ ಪೋಸ್ಟ್, ಕಮೆಂಟ್ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.. ಸಾಮಾಜಿಕ ಜಾಲತಾಣಗಳಲ್ಲಿ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡಲಾಗಿದ್ದು, ಇದಕ್ಕೆ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಕೆಂಡವಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ