ವಾರಿಯರ್ಸ್ ಮೃತಪಟ್ಟರೆ ಹುತಾತ್ಮರೆನ್ನಬೇಕು- ಡಾ.ಮಂಜುನಾಥ್ ಹೇಳಿಕೆ
ಹಾಗೇ ಕೊರೊನಾಗೆ ಈ ವರ್ಷ ಲಸಿಕೆ ಸಿಗಲ್ಲ. ಫ್ರೆಬ್ರವರಿ , ಜೂನ್ ವೇಳೆ ಲಸಿಕೆ ಸಿಗುವ ಸಾಧ್ಯತೆ. 3ನೇ ಹಂತದಲ್ಲಿ ಲಸಿಕೆ ಪ್ರಯೋಗ ನಡೆಯುತ್ತಿದೆ. ಕಾಲ ಬದಲಾಗಿಲ್ಲ, ಜನ ಬದಲಾಗಿದ್ದಾರೆ. ಜೀವನ ಶೈಲಿ ಬದಲಾಗಿದೆ. ಸೋಂಕಿತರನ್ನು ಬೇರೆ ರೀತಿ ನೋಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.