ಜು.14ರ ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ

ಶುಕ್ರವಾರ, 14 ಜುಲೈ 2023 (08:02 IST)
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಆದರೆ ಇದೀಗ ಮಳೆ ಪ್ರಮಾಣ ಕಡಿಮೆಯಾಗಿದ್ದು, ಮಳೆಗಾಗಿ ಮತ್ತೆ ದೇವರ ಮೊರ ಹೋಗುವ ಪರಿಸ್ಥಿತಿ ಎದುರಾಗಿದೆ.
 
ಅಲ್ಲದೇ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನರು ಮಳೆಯನ್ನೇ ಕಂಡಿಲ್ಲ. ಇದರಿಂದ ಮುಂಗಾರಿನ ಬೆಳೆಗೆ ಪೆಟ್ಟು ಬಿದ್ದಿದೆ.

ನೆರೆಯ ರಾಜ್ಯ ಮಹಾರಾಷ್ಟ್ರದಲ್ಲಿ ಮಳೆಯಾಗಿದ್ದು, ಕೃಷ್ಣಾ ನದಿಗೆ ಅಲ್ಪ ಪ್ರಮಾಣದಲ್ಲಿ ಬಿಡುತ್ತಿದ್ದು, ಆಲಮಟ್ಟಿ ಜಲಾಶಯದಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.

ವೆಬ್ದುನಿಯಾವನ್ನು ಓದಿ