ಮುನಿರತ್ನ ಜೊತೆ ನಾವೆಲ್ಲರೂ ಇದ್ದೇವೆ-ಮಾಜಿ ಸಿಎಂ ಯಡಿಯೂರಪ್ಪ

ಬುಧವಾರ, 11 ಅಕ್ಟೋಬರ್ 2023 (16:44 IST)
ವಿಧಾನಸೌಧದಲ್ಲಿ ಮಾತನಾಎಇದ ಮಾಜಿ ಬಿಎಸ್ ಯಡಿಯೂರಪ್ಪ ಬಿಜೆಪಿ ಸರ್ಕಾರ ನೀಡಿದ ಅನುದಾನ ರದ್ದು ಮಾಡಿ ಸೇಡಿನ ರಾಜಕಾರಣ ಮಾಡಿದ್ದಾರೆ.ಈ ರೀತಿ ಮಾಡೋದು ಸರಿಯಲ್ಲ ಎಂದು  ಹೇಳಿದ್ದಾರೆ.
 
ಅಲ್ಲದೇ ಈ ರೀತಿ ಮಾಡಬಾರದು ಎಂದು ಸರ್ಕಾರದ ಜೊತೆ ಮಾತನಾಡ್ತೀನಿ.ಒಬ್ಬರೆ ಧರಣಿ ಮಾಡೋದು ಬೇಡ,ಮುನಿರತ್ನ ಜೊತೆ ನಾವೆಲ್ಲರೂ ಇದ್ದೇವೆ.ಧರಣಿ ಕೈಬಿಡಿ ಎಂದು ಮನವಿ ಮಾಡಿದ್ದೀನಿ.ಮೇಲ್ನೋಟಕ್ಕೆ ಇದು ದ್ವೇಷದ ರಾಜಕಾರಣ ಅಂತ ಅನಿಸುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ