ಮುಂದಿನ ವಿಧಾನಸಭೆ ಚುನಾವಣೆಗೆ ಸಿಎಂ ನಿಲ್ಲಲ್ಲ ಅಂದ್ರು ನಾವು ಒಪ್ಪಲ್ಲ: ಸಂತೋಷ್ ಲಾಡ್
ರಾಹುಲ್ ಗಾಂಧಿ ಕಾಂಗ್ರೆಸ್ಗೆ ಅನಿವಾರ್ಯತೆ ಅಲ್ವಾ? ಅದೇ ರೀತಿ ಸಿದ್ದರಾಮಯ್ಯ ಅನಿವಾರ್ಯತೆ ಇದೆ. ಸಿದ್ದರಾಮಯ್ಯ ಪಾಪ್ಯುಲರ್ ನಾಯಕ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷಕ್ಕೆ ಮುಖ ಇದ್ದಂತೆ. ಖಂಡಿತವಾಗಿಯೂ ಅವರ ಅಗತ್ಯತೆ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದರು.