ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕಾಲೂಕಿನ ಕೆಆರ್ಆಸ್ ಜಲಾಶಯಕ್ಕೆ ಭೇಟಿ ನೀಡಿ ನೀರು ಸಂಗ್ರಹದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೀರಿನ ಕೊರತೆ ಇರುವ ಕುರಿತು ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯಮೂರ್ತಿಗಳ ತಂಡ ರಚನೆ ಮಾಡಿ ವಾಸ್ತವ ಸ್ಥಿತಿ ಬಗ್ಗೆ ಅಧ್ಯಯನ ನಡಿಸಲಿ ಎಂದರು.