ಸರ್ಕಾರ ಕುಂಭಕರ್ಣ ನಿದ್ರೆಯಲ್ಲಿದ್ದು ನಿದ್ರೆಯಿಂದ ಏಳಿಸುವ ಕೆಲಸ ಮಾಡುತ್ತೇವೆ ಎಂದು ಸಂಸದ ಯಡಿಯೂರಪ್ಪ ಇಂದು ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದರು. ಸೆ. 10ರಂದು ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ, ಸೆ. 11ರಂದು ಗುಲ್ಬರ್ಗ, ಯಾದಗಿರಿಗೆ ಭೇಟಿ ನೀಡಿ ಪ್ರವಾಸದ ನಂತರ ರಾಜ್ಯಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.