ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿ ಬಗ್ಗೆ ಸಿಎಂ ಹೇಳಿದ್ದೇನು?

ಶುಕ್ರವಾರ, 4 ಡಿಸೆಂಬರ್ 2020 (11:00 IST)
ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಪ್ಯೂ ಜಾರಿ ಮಾಡುವುದಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ನಾಳೆ ಬಿಜೆಪಿ ಕಾರ್ಯಕಾರಿಣಿ ಇದೆ. ಇಂದು ಮಧ್ಯಾಹ್ನ ಬೆಳಗಾವಿಗೆ ತೆರಳುತ್ತೇನೆ. ಕಾರ್ಯಕಾರಿಣಿ ಮುಗಿಸಿ ನಾಳೆ ಸಂಜೆ ಬರುತ್ತೇನೆ. ನಂತರ ಉಳಿದ ವಿಷಯಗಳ ಬಗ್ಗೆ ತಿಳಿಸುತ್ತೇನೆ.   

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ