ದೊಡ್ಡಕೆರೆಗೆ ಬಂದ ಡಿಸಿ ಮಾಡಿದ್ದೇನು?
ದೊಡ್ಡಕೆರೆ ಬಯಲಿಗೆ ಜಿಲ್ಲಾಧಿಕಾರಿ ಭೇಟಿ ನೀಡಿ ಆ ಕೆಲಸ ಮಾಡಿದ್ದಾರೆ.
ಸಂತ್ರಸ್ತರ ನೋವಿಗೆ ಸ್ಪಂದಿಸಿ ಪರಿಹಾರ ದೊರಕಿಸಿಕೊಡಲು ಜಿಲ್ಲಾಡಳಿತ ಬದ್ಧವಾಗಿದೆ.
ಎನ್.ಡಿ.ಆರ್.ಎಫ್ ಪ್ರಾಕೃತಿಕ ವಿಕೋಪ ನಿಧಿಯಲ್ಲಿ ಭಾರೀ ಮಳೆಯಿಂದ ಮನೆಯ ಗೋಡೆಬಿದ್ದು
ನಿಧನರಾದ ದಲಿತ ಮುಖಂಡ ಕುಮಾರ್ ಅವರ ತಾಯಿ ನರಸಮ್ಮ ಅವರಿಗೆ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ವಿತರಿಸಿದ್ರು.