ಮಹಾನಾಯಕನ ಹೆಸರನ್ನು ಜಾರಕಿಹೊಳಿ ಪ್ರಸ್ತಾಪಿಸಿದ ಬಗ್ಗೆ ಡಿಕೆಶಿ ಹೇಳಿದ್ದೇನು?
ಕನಕಪುರದಲ್ಲಿ ಸ್ಪರ್ಧಿಸುವ ಬಗ್ಗೆ ರಮೇಶ್ ಹೇಳಿಕೆ ವಿಚಾರ ಒಳ್ಳೆಯದಾಗಲಿ. ಬಹಳ ಸಂತೋಷದಿಂದ ಸ್ವೀಕರಿಸುತ್ತೇನೆ. ಆ ಯುವತಿ ನನ್ನ ಬಳಿ ಬಂದಿಲ್ಲ. ನನ್ನನ್ನು ಭೇಟಿಯಾಗಿಲ್ಲ. ತನಗೆ ಸಹಾಯ ಮಾಡುವಂತೆ ಕೇಳಿಕೊಂಡಿದ್ದಾಳೆ ಅಷ್ಟೇ. ಮಾಧ್ಯಮಗಳ ಮೂಲಕ ಯುವತಿ ಸಹಾಯ ಕೇಳಿದ್ದಾಳಷ್ಟೇ ನನಗೂ, ಈ ಸಿಡಿ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ತಿಳಿಸಿದ್ದಾರೆ.