ಕೆರೆಯಲ್ಲಿ ಇಳಿದ ಬಿಜೆಪಿ ಶಾಸಕ ಮಾಡಿದ್ದೇನು?
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸಿ ದುಡಿಯುವ ಕೈಗಳಿಗೆ ಹೆಚ್ಚು ಕೆಲಸ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಬೇಕೆಂದರು.
ಕೂಲಿ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಒದಗಿಸಲಾಗಿದೆ. ಕೇಂದ್ರ ಸರ್ಕಾರ ಮನ್ರೇಗಾ ಯೋಜನೆಯ ಕೂಲಿಯನ್ನು 249 ರೂಪಾಯಿಯಿಂದ 275 ರೂಪಾಯಿಗೆ ಹೆಚ್ಚಿಸಿದೆ. ಹೆಚ್ಚು ಜನರು ಯೋಜನೆಯ ಸೌಲಭ್ಯ ಪಡೆಯಬೇಕೆಂದರು.