ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ತನಿಖೆ ಬಗ್ಗೆ ಸಿಎಂ ಹೇಳಿದ್ದೇನು?

ಬುಧವಾರ, 10 ಮಾರ್ಚ್ 2021 (12:44 IST)
ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಗೃಹ ಇಲಾಖೆಯಿಂದ ತನಿಖೆಗೆ ಘೋಷಣೆ ಮಾಡಲಾಗುತ್ತೆ. ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ತನಿಖೆ ಮಾಡುವಂತೆ ನಿನ್ನೆ ಬಂದು ಮನವಿ ಕೊಡಲಾಗಿತ್ತು. ಹೀಗಾಗಿ ಗೃಹ ಇಲಾಖೆಯಿಂದ ಸೂಕ್ತ ತನಿಖೆ ಬಗ್ಗೆ ಘೋಷಣೆ ಮಾಡಲಾಗುವುದು, ತನಿಖೆ ಬಗ್ಗೆ ಗೃಹ ಸಚಿವರು ಸೂಕ್ತ ತೀರ್ಮಾನ ಕೈಗೊಳ್ತಾರೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕೋರ್ಟ್ ಗೆ ಹೋದ ಸಚಿವರ ವಿಚಾರದ ಬಗ್ಗೆ ಮಾತನಾಡಿದ ಅವರು,  ವಿಧಾನಸಭಾ ಕಲಾಪದಲ್ಲಿ 6 ಸಚಿವರ ಉತ್ತರ ತಿರಸ್ಕಾರವಾಗಿದೆ ಎಂದು  ಕಾಂಗ್ರೆಸ್ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ