ಈ ಕಾರಣಕ್ಕೆ ಧರಣಿ ಮಾಡುವೆ ಎಂದ ಯತ್ನಾಳ್ ಹೇಳಿಕೆಗೆ ಗೃಹ ಸಚಿವರು ಹೇಳಿದ್ದೇನು?

ಶನಿವಾರ, 13 ಮಾರ್ಚ್ 2021 (12:45 IST)
ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ  ಮೀಸಲಾತಿಗಾಗಿ ಧರಣಿ ಮಾಡುವುದಾಗಿ  ಬಿಜೆಪಿ ಶಾಸಕ ಯತ್ನಾಳ್ ಸದನದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯತ್ನಾಳ್ ಜೊತೆ ಈಗಾಗಲೇ ಮಾತನಾಡಿದ್ದೇವೆ. ಮತ್ತೆ ಚರ್ಚೆ ಮಾಡಿದ್ದೇವೆ.

ಈಗಾಗಲೇ ವಸ್ತುಸ್ಥಿತಿ ಬಗ್ಗೆ ವಿಧಾನಸಭೆಯಲ್ಲಿ ಹೇಳಿದ್ದೇವೆ. ವಿಧಾನ ಸಭೆಯಲ್ಲಿ ಅಹೋರಾತ್ರಿ ಧರಣಿಗೆ ನಿರ್ಧಾರ ಹಿನ್ನಲೆ ಬಿಜೆಪಿ ಶಾಸಕ ಯತ್ನಾಳ್ ಬಳಿ ಮತ್ತೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ