ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ಚಾಲಕರು ಆಕ್ರೋಶಗೊಂಡಿದ್ದೇಕೆ?

ಗುರುವಾರ, 28 ಮೇ 2020 (09:53 IST)
Normal 0 false false false EN-US X-NONE X-NONE

ಬೆಂಗಳೂರು : ಬಸ್ ಹೋಗುವುದಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 


 

ಈಗಾಗಲೇ ಲಾಕ್ ಡೌನ್ ಸಡಿಲಿಕೆ ಮಾಡಿದ ಸರ್ಕಾರ ಕೆಲವು ಬಸ್ ಗಳ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. ಆದರೆ ಇದೀಗ ಕೆಎಸ್ ಆರ್ ಟಿಸಿ ಅಧಿಕಾರಿಗಳ ಹಾಗೂ ಚಾಲಕರ ನಡುವೆ ಕಿತ್ತಾಟ ಶುರುವಾಗಿದ್ದು,  ತಮ್ಮ ಬಸ್ ರೂಟ್ ಗೆ ಹೋಗುವುದಕ್ಕೆ ಅವಕಾಶ ನೀಡುತ್ತಿಲ್ಲ. ಬೇಕಾದವರಿಗೆ ಮಾತ್ರ ಮೊದಲು ಅವಕಾಶ ನೀಡುತ್ತಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳ ವಿರುದ್ಧ ನಿರ್ವಾಹಕರು  ಕಿಡಿಕಾರಿದ ಘಟನೆ  ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ನಡೆದಿದೆ.
 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ