ಯತ್ನಾಳ್ ಎಂದ್ರೆ ಸಿಡಿಮಿಡಿಯಾಗುತ್ತಿದ್ದ ರೇಣುಕಾಚಾರ್ಯ ಹೀಗ್ಯಾಕೆ ಉಲ್ಟಾ ಹೊಡೆದ್ರು
ಎಲ್ಲರೂ ಒಟ್ಟಾಗಿ ಸೇರಿಕೊಂಡು ಈ ಸಮಾಜವನ್ನು ಸಂಘಟನೆ ಮಾಡೋಣ ಎಂದು ಹೇಳಿದರು.
ಸಮಾಜದ ಸಂಘಟನೆ ಅಂತಾ ಬಂದಾಗ ನಾವೆಲ್ಲರೂ ಒಟ್ಟಾಗಿ ಹೋಗಲೇ ಬೇಕು. ಎಲ್ಲರೂ ಒಟ್ಟಾಗಿ ಸೇರಿ ವೀರಶೈವ ಲಿಂಗಾಯತರ ಸಮಾವೇಶವನ್ನು ಮಾಡೋಣ ಎಂದು ಯತ್ನಾಳ್ಗೆ ರೇಣುಕಾಚಾರ್ಯ ಆಹ್ವಾನ ನೀಡಿದರು.