ಪ್ರಧಾನಿಗೆ ನಮ್ಮ ರೈತರ ಕಷ್ಟವೇಕೆ ಕಾಣಿಸ್ತಿಲ್ಲ-ಸಿಎಂ ಸಿದ್ದು

ಶುಕ್ರವಾರ, 8 ಡಿಸೆಂಬರ್ 2023 (16:20 IST)
ಅಮೆರಿಕಾದ ಜ್ವಾಲಾಮುಖಿ ಸ್ಫೋಟಕ್ಕೆ ಭಾರತ 8ಕೋಟಿ ಮೊತ್ತದ ಪರಿಹಾರ ಘೋಷಿಸಿದ ಈ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ ಬೇರೆ ದೇಶದವರಿಗೆ ಸಹಾಯ ಮಾಡಿ ಬೇಡ ಎನ್ನುವುದಿಲ್ಲ, ಆದರೆ ನಮ್ಮ ರೈತರ ಬಗ್ಗೆ ನಿರ್ಲಕ್ಷ್ಯ ಏಕೆ ಪ್ರಧಾನಿಯವರೇ ಎಂದು ಪ್ರಶ್ನಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ