ಸಚಿವ ಮಧು ಬಂಗಾರಪ್ಪ ಸರ್ಕಾರಕ್ಕೆ ಕಪ್ಪು ಚುಕ್ಕೆ ಎಂದಾ ಸಾಹಿತಿ ಕುಂ.ವೀರಭದ್ರಪ್ಪ
ಇನ್ನೂ ಸಚಿವ ಮಧು ಅವರ ತಂದೆ ಬಂಗಾರಪ್ಪ ಅವರಿಗೆ ಕನ್ನಡ ಚೆನ್ನಾಗಿ ಗೊತ್ತಿತ್ತು. ಆದರೆ ಸಚಿವ ಮಧು ಅವರಿಗೆ ಕನ್ನಡ ಗೊತ್ತಿಲ್ಲ. ನಮ್ಮ ರಾಜಕಾರಣಿಗಳು ಕನ್ನಡ ಉಳಿಸುವ ಬಗ್ಗೆ ಮಾತನಾಡುತ್ತಾರೆ. ಅವರ ಮಕ್ಕಳು ಮಾತ್ರ ವಿದೇಶದಲ್ಲಿ ವ್ಯಾಸಂಗ ಮಾಡುತ್ತಾರೆ ಎಂದು ಆಕ್ರೋಶ ಹೊರಹಾಕಿದರು.
ಇನ್ನೂ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಅವರು ಸರ್ಕಾರಕ್ಕೆ ಕಪ್ಪು ಚುಕ್ಕೆಯಾಗಿದ್ದು, ಅವರನ್ನು ಸಚಿವ ಸ್ಥಾನದಿಂದ ಕೆಳಗಿಲಿಸಬೇಕು ಎಂದರು.