ನಾವ್ಯಾಕೆ ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಬೇಕು, ಇಲ್ಲೆ ಪ್ರತಿಭಟನೆ ಮಾಡುತ್ತೇವೆ- ವಾಟಾಳ್ ನಾಗರಾಜ್

ಗುರುವಾರ, 25 ಜನವರಿ 2018 (08:18 IST)
ಬೆಂಗಳೂರು: ಮಹದಾಯಿಗೆ ಕರ್ನಾಟಕ ಬಂದ್ ಸಂಪೂರ್ಣ ಯಶಸ್ಸನ್ನು ಪಡೆದಿದೆ. ಬೆಂಬಲ ಕೊಟ್ಟರು, ಕೊಡದಿದ್ದರೂ ಬಂದ್ ಯಶಸ್ವಿಯಾಗುತ್ತದೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.


ನಾವ್ಯಾಕೆ ಮಹಾರಾಷ್ಟ್ರ, ತಮಿಳುನಾಡಿಗೆ ಹೋಗಬೇಕು, ಇಲ್ಲೆ ಪ್ರತಿಭಟನೆ ಮಾಡುತ್ತೇವೆ. ರಾಜ್ಯದ ನೆಲಕ್ಕಾಗಿ ನಾವು ಎಷ್ಟೇ ಬಂದ್ ಮಾಡಲು ಸಿದ್ಧ. ರಾಜ್ಯದ ಕೆಲವಡೆ ಇನ್ನೂ ಗೊಂದಲದ ವಾತಾವರಣವಿದೆ. ಬಂದ್ ವಿಚಾರದಲ್ಲಿ ಯಾವುದೇ ಗೊಂದಲಕ್ಕೆ ಕಿವಿಗೊಡಬೇಡಿ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ