ಇವರೆಲ್ಲಾ ಸಂವಿಧಾನವನ್ನ ಉಳಿಸುತ್ತಾರಾ..?-HDK

ಶನಿವಾರ, 25 ನವೆಂಬರ್ 2023 (16:22 IST)
ಕಾಂಗ್ರೆಸ್ ಸರ್ಕಾರವು ಡಿ.ಕೆ. ಶಿವಕುಮಾರ್ ಮೇಲೆ ಇದ್ದ ಪ್ರಕರಣ ವಾಪಸ್ ಪಡೆದಿರುವುದನ್ನು ನೋಡಿದರೇ ಇವರೆಲ್ಲಾ ಸಂವಿಧಾನ ಉಳಿಸುವ ಕಾನೂನು ರಕ್ಷಕರಾ..? ಎನ್ನುವ ಅನುಮಾನ ಮೂಡುತ್ತೆ. ಈ ಸರ್ಕಾರಕ್ಕೆ ಕನಿಷ್ಟ ತಿಳುವಳಿಕೆ ಅನ್ನೋದು ಇದ್ದಿದ್ದರೆ ಈ ರೀತಿ ನಡೆದುಕೊಳ್ಳುತ್ತಿರಲಿಲ್ಲ. ಇವರೆಲ್ಲಾ ಸಂವಿಧಾನವನ್ನ ಉಳಿಸುತ್ತಾರಾ..? ಅಂತಾ HD ಕುಮಾರಸ್ವಾಮಿ ಹಾಸನದಲ್ಲಿ ಕಿಡಿಕಾರಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ