ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓರಾಯನ್ ಮಾಲ್ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಮರು ಸರ್ವೆ ನಡೆಸುವಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆಯಲಾಗಿದೆ. 2011 ರ ಸ್ಥಾಯಿ ಸಮಿತಿ ನೀಡಿದ ವರದಿಯನ್ನು ಪರಿಗಣಿಸಲಾಗಿದೆ. ಮರು ಸರ್ವೆ ವರದಿ ಬಂದ ಬಳಿಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.