×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮಹಿಳೆಯನ್ನು ಕುದುರೆಗಳು ಬಲಿತೆಗೆದುಕೊಂಡಿದ್ದು ಹೇಗೆ ಗೊತ್ತಾ? ಶಾಕಿಂಗ್ !
ಮಂಗಳವಾರ, 18 ಡಿಸೆಂಬರ್ 2018 (18:16 IST)
ಕುದುರೆಗಳ ಗುಂಪೊಂದು ಮಹಿಳೆಯೊಬ್ಬಳ ಮೇಲೆ ದಾಳಿ ನಡೆಸಿರುವ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ತರಕಾರಿ
ವ್ಯಾಪಾರ
ಮಾಡುತ್ತಿದ್ದ
ಮಹಿಳೆಯ
ಮೇಲೆ
ಕುದುರೆಗಳು
ದಾಳಿ
ಮಾಡಿದ
ಪರಿಣಾಮ
ಆಕೆ
ಸ್ಥಳದಲ್ಲೇ
ಮೃತಪಟ್ಟಿರುವ
ಘಟನೆ
ಮೈಸೂರಿನ
ಗಾಯತ್ರಿಪುರಂ
ಬಡಾವಣೆಯಲ್ಲಿ
ನಡೆದಿದೆ
.
ಕುದುರೆಗಳ
ದಾಳಿಯಿಂದ
ಮೃತಪಟ್ಟಿರುವ
ಮಹಿಳೆ
ಪಾರ್ವತಮ್ಮ
(55)
ಎನ್ನಲಾಗಿದೆ. ಈಕೆ
ತನ್ನ
ಸಂಸಾರವನ್ನು
ನಿಭಾಯಿಸಲು
ತರಕಾರಿ, ಸೊಪ್ಪು ಮಾರಾಟ
ವ್ಯಾಪಾರ
ಮಾಡುತ್ತಿದ್ದರು
.
ಎಂದಿನಂತೆ
ಇಂದು
ಬೆಳಿಗ್ಗೆ
ಸೊಪ್ಪು
ಮಾರುವ
ವೇಳೆಯಲ್ಲಿ
ಏಳೆಂಟು
ಕುದುರೆಗಳು
ಪರಸ್ಪರ
ಕಚ್ಚಾಡುತ್ತಿದ್ದವು
.
ಇವುಗಳ
ಕಚ್ಚಾಟದಿಂದ
ಗಾಬರಿಗೊಂಡ
ಕೆಲವು
ಕುದುರೆಗಳ
ಪೈಕಿ
ಒಂದು
ಕುದುರೆ
ಪಾರ್ವತಮ್ಮನವರಿಗೆ
ಕಾಲಿನಿಂದ
ಒದ್ದರೆ
,
ಮತ್ತೊಂದು
ಕುದುರೆ
ಅವರನ್ನು
ಕಚ್ಚಿದೆ
.
ಈ
ಆಘಾತದಿಂದ
ಪಾರ್ವತಮ್ಮ
ಸ್ಥಳದಲ್ಲಿಯೇ
ಮೃತಪಟ್ಟಿದ್ದಾರೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಗಣಿಗಾರಿಕೆ ಮಾಡುತ್ತಿದ್ದ ಮಾಲೀಕ ಪೊಲೀಸರ ಕಂಡು ಪರಾರಿ!
ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಮತ್ತೋರ್ವ ಮಹಿಳೆ ಸಾವು, ಸಾವಿನ ಸಂಖ್ಯೆ 15 ಕ್ಕೆ ಏರಿಕೆ
ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವಿಸಿ ಮತ್ತೋರ್ವ ಮಹಿಳೆ ಸಾವು, ಸಾವಿನ ಸಂಖ್ಯೆ 13 ಕ್ಕೆ ಏರಿಕೆ
ಪರಪ್ಪನ ಅಗ್ರಹಾರದಲ್ಲಿ ಶಶಿಕಲಾ ವಿಚಾರಣೆ
ಅನಾಥ ಕುದುರೆ ರಕ್ಷಣೆ ಮಾಡಿದ ಯುವಕರು
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ
Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್ ಪ್ರಕಟ, ಇಲ್ಲಿದೆ ಮಾಹಿತಿ
ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್ಗೆ ಟಾಂಗ್
ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ
ಪಾಕ್ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್ ಲಾಡ್
ಆ್ಯಪ್ನಲ್ಲಿ ವೀಕ್ಷಿಸಿ
x