ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹ ಸಚಿವರೂ ಆಗಿದ್ದಾರೆ. ಹಲವು ಕಂಪನಿಗಳಿಗೆ ನಿರ್ದೇಶಕರಾಗಿರುವ ಅವರು ಸಿದ್ದಾರ್ಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರೂ ಆಗಿದ್ದಾರೆ. ಅವರು ಲಾಭದಾಯಕ ಹುದ್ದೆಯನ್ನು ಹೊಂದಿರುವುದರಿಂದ ಸಚಿವ ಸ್ಥಾನದಲ್ಲಿರಲು ಅನರ್ಹರಾಗಿದ್ದಾರೆ ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.