ಮಹಾರಾಷ್ಟ್ರಕ್ಕೆ ನೀರು ಹರಿಸೋದಾಗಿ ಹೇಳಿದ್ರಾ ಯಡಿಯೂರಪ್ಪ?

ಗುರುವಾರ, 17 ಅಕ್ಟೋಬರ್ 2019 (18:52 IST)
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಹಾ ರಾಜ್ಯದ ಜನರಿಗೆ ಭಾರೀ ಭರವಸೆ ನೀಡಿದ್ದಾರೆ.

ರಾಜ್ಯದ ಗಡಿ ಪ್ರದೇಶಗಳಲ್ಲಿ ಪ್ರಚಾರ ನಡೆಸಿರೋ ಸಿಎಂ ಬಿ.ಎಸ್.ಯಡಿಯೂರಪ್ಪ, ಮಹಾರಾಷ್ಟ್ರದ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ಆ ರಾಜ್ಯಕ್ಕೆ ನೀರು ಹರಿಸೋದಾಗಿ ಭರವಸೆ ನೀಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

 ರಾಜ್ಯದ ಉತ್ತರ ಕರ್ನಾಟಕದಲ್ಲಿಯೇ ಕೆಲವೆಡೆ ಬರ ಪರಿಸ್ಥಿತಿ ಇದೆ. ಸನ್ನಿವೇಶ ಹೀಗಿರೋವಾಗ ಮಹಾರಾಷ್ಟ್ರಕ್ಕೆ ನೀರು ಹರಿಸೋದಾಗಿ ಹೇಳಿದ್ದಾರೆನ್ನಲಾದ ಯಡಿಯೂರಪ್ಪರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ