ಅನಂತಕುಮಾರ್ ಹೆಗಡೆಗೆ ಬುದ್ದಿ ಹೇಳಿದ ಯಡಿಯೂರಪ್ಪ

ಮಂಗಳವಾರ, 13 ಫೆಬ್ರವರಿ 2018 (09:48 IST)

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬುದ್ದಿ ಅವರು ಹೇಳಿದ್ದಾರೆ.

ಸಮುದಾಯ ಕೆರಳಿಸುವಂತಹ ಹೇಳಿಕೆ ನೀಡುವುದನ್ನು ನಾನು ಒಪ್ಪಿಕೊಳ್ಳುವುದಿಲ್ಲ. ಇಂತಹ ಹೇಳಿಕೆಗಳನ್ನು ಯಾರೊಬ್ಬರೂ ನೀಡಬಾರದು. ಅನಂತಕುಮಾರ್ ಹೆಗಡೆ ಅವರಿಗೂ ಇಂತಹ ಹೇಳಿಕೆ ನೀಡದಂತೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಈಗಾಗಲೇ ಅನಂತಕುಮಾರ ಹೆಗಡೆ ಅವರು ಸಂಸತ್ತಿನಲ್ಲಿ ಕೂಡ ಕ್ಷಮೆ ಯಾಚನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ