ಸಿಎಂ ಹೆಚ್ ಡಿಕೆ ಹಾಗೂ ಸಿದ್ದರಾಮಯ್ಯರವರ ಟ್ವೀಟರ್ ಸಮರ, ಜನರ ಮೂಗಿಗೆ ತುಪ್ಪ ಸವರುವ ಹುನ್ನಾರ ಎಂದವರ್ಯಾರು ಗೊತ್ತಾ?

ಶುಕ್ರವಾರ, 17 ಮೇ 2019 (12:28 IST)
ಹುಬ್ಬಳ್ಳಿ: ಸಿಎಂ ಹುದ್ದೆಗೆ ಯಾರು ಅರ್ಹರು ಎಂದು ಮೈತ್ರಿ ಸರ್ಕಾರದ ನಾಯಕರು ಟ್ವೀಟರ‍್ ನಲ್ಲಿ ಕಿತ್ತಾಡುತ್ತಿರುವುದಕ್ಕೆ ಇದೀಗ ಬಿ.ಎಸ್.ಯಡಿಯೂರಪ್ಪ ಅವರು ಕಿಡಿಕಾರಿದ್ದಾರೆ.




ಸಿಎಂ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಚ್ಚಾಡುವುದರ ಮೂಲಕ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.


ಅಲ್ಲದೇ ವಿರೇಂದ್ರ ಪಾಟೀಲ್ ರನ್ನ ಕಾಂಗ್ರೆಸ್ ಸಿಎಂ ಸ್ಥಾನದಿಂದ ಕಿತ್ತು ಹಾಕಿತ್ತು. ಆ ಮೂಲಕ ವಿರೇಂದ್ರ ಪಾಟೀಲ್ ರಿಗೆ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ ಎಂದು ಆರೋಪಿಸಿರುವ ಅವರು  ಮುಂದಿನ 2 ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಹಳಷ್ಟು ದಿನ ಇರಲ್ಲ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ