ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ
ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಕೊಟ್ಟಷ್ಟು ಫ್ರೀ ಹ್ಯಾಂಡ್ ಇನ್ನೊಬ್ಬರಿಗೆ ಕೊಟ್ಟಿಲ್ಲ. ಅವರ ವಿವೇಕಕ್ಕೆ ಏನಾಗಿದೆಯೋ ಗೊತ್ತಿಲ್ಲ. ಅಧಿಕಾರಕ್ಕೆ ಜೋತು ಬೀಳದೇ ನೈತಿಕತೆಯಿಂದ ಹೊಣೆ ಹೊರಬೇಕು ಎಂದು ಒತ್ತಾಯಿಸಿದರು.