×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಮದುವೆಗೂ ಮುನ್ನ ಜನ್ಮನೀಡಿದ ಯುವತಿ : ವೈದ್ಯರು ಹೀಗಾ ಮಾಡೋದು?
ಮಂಗಳವಾರ, 1 ಡಿಸೆಂಬರ್ 2020 (12:00 IST)
ಆಕೆ ಮದುವೆಗೂ ಮೊದಲೇ ಮಗುವಿಗೆ ಜನ್ಮ ನೀಡಿದ್ದಳು. ಆದರೆ ಇದನ್ನೇ ದುರುಪಯೋಗಪಡಿಸಿಕೊಂಡ ವೈದ್ಯರೊಬ್ಬರು ಮಾಡಬಾರದ ಕೆಲಸ ಮಾಡಿದ್ದಾರೆ.
ಯುವತಿಯೊಬ್ಬಳು ಮದುವೆಗೂ ಮೊದಲೇ ಹೆಣ್ಣು ಮಗುವಿಗೆ ಜನ್ಮನೀಡಿದ್ದಳು. ಈ ವಿಷಯ ತಿಳಿದ ಸರಕಾರಿ ಆಸ್ಪತ್ರೆ ವೈದ್ಯರೇ ಹೆಣ್ಣು ಮಗುವನ್ನು ಬೇರೊಬ್ಬರಿಗೆ ಮಾರಾಟ ಮಾಡಿದ್ದಾರೆ.
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಏಳೆಂಟು ತಿಂಗಳ ಬಳಿಕ ಪ್ರಕರಣ ಬಯಲಿಗೆ ಬಂದಿದೆ.
ಹೆಣ್ಣು ಮಗುವನ್ನು 50 ಸಾವಿರಕ್ಕೂ ಹೆಚ್ಚು ರೂಪಾಯಿಗೆ ವೈದ್ಯರು ಬೇರೊಬ್ಬರಿಗೆ ಮಾರಾಟ ಮಾಡಿದ್ದು, ತಮಗೆ 5 ಸಾವಿರ ಹಣ ಕೊಟ್ಟಿದ್ದಾರೆ ಎಂದು ನೊಂದ ತಾಯಿ ದೂರಿದ್ದಾಳೆ.
ಇದೀಗ ಮಗುವನ್ನು ಮಾರಾಟ ಮಾಡಿದ ವೈದ್ಯರು ಹಾಗೂ ಖರೀದಿ ಮಾಡಿದವರ ವಿರುದ್ಧ ಕೇಸ್ ದಾಖಲಾಗಿದೆ.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಚಹಾಕ್ಕಾಗಿ ಆಹ್ವಾನಿಸಿ ಕೊನೆಗೆ ಮಹಿಳೆಗೆ ಮಾಡಿದ್ದೇನು ಗೊತ್ತಾ?
ಸಾಲ ತೀರಿಸಲು ಹೆತ್ತ ಮಗುವನ್ನೇ ಮಾರಿದ ತಂದೆ
ಇಂದಿನಿಂದ ಪಟಾಕಿ ಮಾರಾಟಕ್ಕೆ ಲೈಸೆನ್ಸ್; 5 ದಿನಗಳ ಕಾಲ ಹಸಿರು ಪಟಾಕಿ ಮಾರಾಟ
ಸ್ಪೆಷಲ್ಲಾಗಿದೆ ಎಂದು ಪಾನಿಪೂರಿಗೆ ಟಾಯ್ಲೆಟ್ ನೀರು ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ!
ಆಸ್ತಿಗಾಗಿ ಹೆತ್ತ ತಾಯಿಗೆ ಇಂತಹ ಗತಿ ತಂದ ಮಗ-ಸೊಸೆ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು
Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು
ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್
Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಆರ್ ಸಿಬಿ ವಿರುದ್ಧವೇ ಕೇಸ್
ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ
ಆ್ಯಪ್ನಲ್ಲಿ ವೀಕ್ಷಿಸಿ
x