ಬಿಎಸ್ ಯಡಿಯೂರಪ್ಪ ಪುತ್ರನ ಕಾರು ಡಿಕ್ಕಿ ಹೊಡೆದು ಯುವಕ ಸಾವು
ಇದರಿಂದಾಗಿ ಬೈಕ್ ಸವಾರ ಸುರೇಶ್ (24) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಜನ ರಾಘವೇಂದ್ರ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ನ್ಯಾಮತಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.