ಗಂಗಾಧರಗೌಡರ ಮನೆಯಲ್ಲಿ 30 ಲಕ್ಷ ನಗದು

ಸೋಮವಾರ, 24 ಏಪ್ರಿಲ್ 2023 (15:00 IST)
ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಗಂಗಾಧರ ಗೌಡರಿಗೆ IT ಶಾಕ್​ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಮನೆ, ಲಾಯ್ಲದ ಪ್ರಸನ್ನ ಶಿಕ್ಷಣ ಸಂಸ್ಥೆ ಮೇಲೆ IT ಅಧಿಕಾರಿಗಳು ದಾಳಿ ನಡೆಸಿದ್ದಾರೆ.. ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಬಂದ ಅಧಿಕಾರಿಗಳು, KPCC ಉಪಾಧ್ಯಕ್ಷ ಗಂಗಾಧರ ಗೌಡ ಮನೆ ಮೇಲೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.. ದಾಳಿ ವೇಳೆ ಬೆಳ್ತಂಗಡಿಯ ಗಂಗಾಧರಗೌಡರ ಮನೆಯಲ್ಲಿ 30 ಲಕ್ಷ ನಗದು ಪತ್ತೆಯಾಗಿದ್ದು, ಪತ್ತೆಯಾದ 30 ಲಕ್ಷ ಹಣವನ್ನು ವಶಕ್ಕೆ IT ಅಧಿಕಾರಿಗಳು ವಶಕ್ಕೆ ಪಡೆದ್ದು ತಮ್ಮ ಶೋಧ ಕಾರ್ಯವನ್ನ ಮುಂದುವರೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ