ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸಿಎಂ ಆಗ್ರಹ

ಶುಕ್ರವಾರ, 2 ಡಿಸೆಂಬರ್ 2022 (18:58 IST)
ಮತದಾರರ ಪಟ್ಟಿಯಿಂದ ಅಲ್ಪಸಂಖ್ಯಾತರ ಹೆಸರು ಕೈಬಿಟ್ಟ ವಿಚಾರ ಅಲ್ಪಸಂಖ್ಯಾತ ಮತಗಳನ್ನ ಡಿಲೀಟ್ ಮಾಡಿದ್ದು ಸುಳ್ಳು. ಇಲೆಕ್ಷನ್ ಕಮೀಷನ್ ನೇತೃತ್ವದಲ್ಲಿ ಮತಗಳನ್ನ ಡಿಲೀಟ್ ಮಾಡೋದು, ಅನಧಿಕೃತವಾಗಿ ಮತದಾರರನ್ನ ಸೇರಿಸೋ ಕೆಲಸ ಆಗಿದೆ ಅಂತಾ ಹುಬ್ಬಳ್ಳಿ ಏರಪೋರ್ಟ್​​​​​​ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಅದು ಬೆಂಗಳೂರು ಇರಬಹುದು, ಹುಬ್ಬಳ್ಳಿಯಲ್ಲೂ ಇರಬಹುದು. ಈ ಬಗ್ಗೆ ಎಲೆಕ್ಷನ್ ಕಮಿಷನ್ ಆಫ್ ಇಂಡಿಯಾ ಕಾಳಜಿ ವಹಿಸಿದೆ. ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಳಿಸಿದ್ರು

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ