ಧ್ವನಿವರ್ಧಕ ಬಳಕೆ ಕುರಿತು ಮಹತ್ವದ ನಿರ್ಧಾರ

ಶನಿವಾರ, 23 ಏಪ್ರಿಲ್ 2022 (20:35 IST)
ಇನ್ನು ಮುಂದೆ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಅಧಿಕಾರಿಗಳ ಅನುಮತಿ ಕಡ್ಡಾಯ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪ್ರಾರ್ಥನಾ ಮಂದಿರದಿಂದ ಶಬ್ದ ಬರಬಾರದು ಎಂದೂ ಹೇಳಿದರು. ಧ್ವನಿವರ್ಧಕಗಳಿಗೆ ಯಾವುದೇ ಹೊಸ ಅನುಮತಿಗಳನ್ನು ನೀಡಬಾರದು. 'ಪ್ರತಿಯೊಬ್ಬರಿಗೂ ಅವರವರ ಧಾರ್ಮಿಕ ನಂಬಿಕೆಗಳಿಗೆ ಸೂಕ್ತವಾದ ರೀತಿಯಲ್ಲಿ ಪೂಜೆ ಮಾಡುವ ಸ್ವಾತಂತ್ರ್ಯವಿದೆ. ಆದರೆ ಅದು ಇತರರಿಗೆ ತೊಂದರೆಯಾಗಬಾರದು' ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ