ಬ್ಯಾಂಕ್ ಕಿತಾಪತಿ

ರಾಮುವಿಗೆ ತನ್ನನ್ನು ಯಾರೋ ಕೊಲೆ ಮಾಡುವ ಕನಸು ಬಿತ್ತು. ಮರುದಿನ ಹೋದವನೇ ತನ್ನ ಬ್ಯಾಂಕ್ ಅಕೌಂಟನ್ನು ಕ್ಲೋಸ್ ಮಾಡಿ ಬಂದ.

ಯಾಕೆ ಗೊತ್ತಾ?

- ಆತ ಅಕೌಂಟ್ ಹೊಂದಿದ್ದ ಬ್ಯಾಂಕ್‌ನ ಸ್ಲೋಗನ್ ಹೀಗಿತ್ತು -- ನಾವು ನಿಮ್ಮ ಕನಸನ್ನು ಸಾಕಾರಗೊಳಿಸುತ್ತೇವೆ..!

ವೆಬ್ದುನಿಯಾವನ್ನು ಓದಿ