ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ನರೇಂದ್ರ ಮೋದಿ

ಶುಕ್ರವಾರ, 7 ಆಗಸ್ಟ್ 2020 (23:06 IST)

ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದ್ದಾರೆ.
 

ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಾಲದಲ್ಲಿ ನಡೆದಿದ್ದ ಭೂ ಕುಸಿತದ ದುರ್ಘಟನೆಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ.

ಈ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

ಭೂ ಕುಸಿತದಲ್ಲಿ ಐವತ್ತಕ್ಕೂ ಹೆಚ್ಚು ಜನರು ಸಿಲುಕಿರುವ ಸಾಧ್ಯತೆಯಿದೆ.

 


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ