ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ವರ್ಷಧಾರೆಗೆ ಜನಜೀವನ ತತ್ತರಿಸಿದ್ದು, ಹಲವು ಗ್ರಾಮಗಳು ಜಲಾವೃತ್ತವಾಗಿವೆ. ನಿನ್ನೆ ಬೆಳಿಗ್ಗೆಯಿಂದ ರಾತ್ರಿಯವರಿಗೆ ಸುರಿದ ಮಳೆಯ ಸಂದರ್ಭದಲ್ಲಿ ಅಬ್ಬರಿಸಿದ ಸಿಡಿಲಿಗೆ 46 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.