ವೀರಸ್ವಾಮಿ ಎನ್ನುವವರ ಕುಟುಂಬ ತಿರುಮಲದಿಂದ ಗುಂಟೂರಿಗೆ ಸಾಗುತ್ತಿದ್ದು ಎಂದು ತಿಳಿದು ಬಂದಿದೆ. ರಸ್ತೆ ಬದಿ ನಿಂತಿದ್ದ ಕಾರ್ಗೆ ವೇಗವಾಗಿ ಬಂದ ಲಾರಿ ಅಪ್ಪಳಿಸಿದ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.