ಉದ್ಯಮಿ ಪ್ರದೀಪ್ ಜೈನ್ ಹತ್ಯೆ ಪ್ರಕರಣದಲ್ಲಿ ಭೂಗತ ಪಾತಕಿ ಅಬು ಸಲೇಂಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ. ಮುಂಬೈನ ವಿಶೇಷ ಟಾಡಾ ಕೋರ್ಟ್ ಈ ಶಿಕ್ಷೆಯನ್ನು ಪ್ರಕಟಿಸಿದೆ. 1995ರಲ್ಲಿ ಮುಂಬೈನ ಪ್ರದೀಪ್ ಜೈನ್ ಹತ್ಯೆಯಾಗಿತ್ತು. ಕೇಸ್ನಲ್ಲಿ ಅಬು ಸಲೇಂ ಅಪರಾಧಿ ಎಂದು ತೀರ್ಮಾನಿಸಲಾಗಿತ್ತು. ದಾವೂದ್ ಇಬ್ರಾಹಿಂ ಮಾಜಿ ಸಹಚರನಾಗಿದ್ದ ಅಬು ಸಲೇಂ ತಲೋಜಾ ಕೇಂದ್ರ ಜೈಲಿನಲ್ಲಿ ಬಂಧಿಯಾಗಿದ್ದಾನೆ.