ಆದರ್ಶ ಹಗರಣ ಕುರಿತಂತೆ ತಮ್ಮವಿರುದ್ಧ ಸಿಬಿಐ ತನಿಖೆ ನಡೆಸಲು ಮಹಾರಾಷ್ಟ್ರ ಸರಕಾರ ರಾಜ್ಯಪಾಲ ಸಿ.ವಿದ್ಯಾಸಾಗರ್ ರಾವ್ಗೆ ಶಿಫಾರಸ್ಸು ಮಾಡಿರುವ ವಿರುದ್ಧ ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಆಕ್ರೋಶ ವ್ಯಕ್ತಪಡಿಸಿ, ಕೇಂದ್ರ ಸರಕಾರ ಸಿಬಿಐ ಮೂಲಕ ಹೈಪ್ರೋಫೈಲ್ ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.