Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್ನುಂಥೆಮ್ ಮೃತದೇಹ
ಮುಂಜಾನೆ, ಕುಟುಂಬ ಸದಸ್ಯರು ಮತ್ತು ಸಮುದಾಯದ ಮುಖಂಡರು ಪಾರ್ಥೀವ ಶರೀರವನ್ನು ಸ್ವೀಕರಿಸಲು ಸುಮಾರು 10 ವಾಹನಗಳಲ್ಲಿ ಕಾಂಗ್ಪೋಕ್ಪಿಯಿಂದ ದಿಮಾಪುರ್ಗೆ ತೆರಳಿದರು ಎಂದು ಸಿಂಗ್ಸನ್ ಅವರ ಸೋದರಸಂಬಂಧಿಯೊಬ್ಬರು ತಿಳಿಸಿದ್ದಾರೆ.
ಜೂನ್ 12 ರಂದು ಸರ್ದಾರ್ ವಲ್ಲಭಭಾಯ್ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಯಿತು.