ಆಂಧ್ರಪ್ರದೇಶ ಔಷಧ ತಯಾರಿಕಾ ಕಂಪನಿಯಲ್ಲಿ ಬೆಂಕಿ ಅವಘಡ: ಸಾವಿನ ಸಂಖ್ಯೆ 13ಕ್ಕೆ ಏರಿಕೆ
ಈ ಅವಘಡಕ್ಕೆ 'ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. 'ಬೆಂಕಿ ನಂದಿಸಲು ಆರು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದೆ. ಘಟಕದೊಳಗೆ ಸಿಲುಕಿಕೊಂಡಿದ್ದ 13 ಜನರನ್ನು ರಕ್ಷಿಸಲಾಗಿದೆ' ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಘಟನೆಗೆ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಸಂತಾಪ ಸೂಚಿಸಿದ್ದಾರೆ.