ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್ನಲ್ಲೂ ಟಿಕೆಟ್ ಡೌಟ್, ಕಾರಣ ಇಲ್ಲಿದೆ
ನಾವು ಪಕ್ಷದ ಸೈನಿಕರು ಮತ್ತು ಡಿಎಂಕೆಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು ಎಂಬುದು ಪಕ್ಷಕ್ಕೆ ಸ್ಪಷ್ಟವಾಗಿದೆ. ಪಕ್ಷವೂ ನಿರ್ಧಾರ ಕೈಗೊಂಡಿದೆ. ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ನಮ್ಮ ರಾಷ್ಟ್ರೀಯ ನಾಯಕರು ನಿರ್ಧಾರ ಮಾಡಿದ್ದಾರೆ ಎಂದು ಅವರು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.