ಸದ್ಯ ಬೆಂಗಳೂರಿನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿರುವ ಕೇಜ್ರಿವಾಲ್ ಎರಡನೆಯ ಹಂತದಲ್ಲಿ ಸಮ ಬೆಸ ಜಾರಿಗೆ ತರಲು ನಮ್ಮ ಸರ್ಕಾರ ಸಾರ್ವಜನಿಕರ ಅಭಿಪ್ರಾಯವನ್ನು ಪಡೆದುಕೊಳ್ಳಲು ಬಯಸುತ್ತದೆ ಎಂದು ಜನವರಿ 25 ರಂದು ಘೋಷಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಇ-ಮೇಲ್ ಐಡಿ (
[email protected])ಯನ್ನು ಸಹ ಬಿಡುಗಡೆ ಮಾಡಿದ್ದರು.