ಯಾವುದೇ ಜನಪರ ಕಾರ್ಯಗಳನ್ನು ಮಾಡದೆ ಮತ ಕೇಳಲು ಬರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗುವುದಿಲ್ಲವೇ? ಕಾಂಗ್ರೆಸ್ ಪಕ್ಷದ ನಾಯಕರು ಮಾಡಿದ್ದಕ್ಕಿಂತ ಹೆಚ್ಚಿನ ಅಧೋಗತಿಗೆ ಕಾರಣವಾಗಿದ್ದಾರೆ. ಅಧಿಕಾರಕ್ಕೆ ಬಂದ ನೂರು ದಿನಗಳಲ್ಲಿ ಅಚ್ಚೇ ದಿನ್ ಬರಲಿವೆ ಎಂದು ಬಿಜೆಪಿ ಘೋಷಿಸಿತ್ತು. ಆದರೆ, ಯಾವುದರಲ್ಲೂ ಅಚ್ಚೇ ದಿನ್ ಕಾಣಿಸುತ್ತಿಲ್ಲ ಎಂದು ಲೇವಡಿ ಮಾಡಿದರು.